ಕೈದಾಳದ ಚನ್ನಕೇಶವ | PAYANIGA

ಕೈದಾಳದ ಚನ್ನಕೇಶವ

ಕರ್ನಾಟಕದ ಇತಿಹಾಸದಲ್ಲಿ ಸಾಹಿತ್ಯ, ಕಲೆ ಮತ್ತು ಶಿಲ್ಪಕಲೆಗಳಿಗೆ ಹೊಯ್ಸಳರ ಕೊಡುಗೆ ಅಪಾರ. ಸುಮಾರು 300-350 ವರ್ಷಗಳ ಕಾಲ ಕರ್ನಾಟಕ ಮತ್ತು ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ಹೊಯ್ಸಳರು, ಸುಮಾರು ಸಾವಿರಕ್ಕೂ ಹೆಚ್ಚು ಕಟ್ಟಿಸಿದರು. ಬೇಲೂರು, ಹಳೆಬೀಡು, ಸೋಮನಾಥಪುರ, ನುಗ್ಗೇಹಳ್ಳಿ, ಬೆಳವಾಡಿ, ದೊಡ್ಡಗದ್ದವಳ್ಳಿ – ಹೀಗೆ ದೇವಸ್ಥಾನಗಳ ಪಟ್ಟಿ ಕೊನೆಯಿಲ್ಲದ್ದು. ಹೊಯ್ಸಳ ಶಿಲ್ಪಕಲೆ ಎಂದಾಕ್ಷಣ ನೆನಪಿಗೆ…

Continue Reading
ರಾಮ-ಹನುಮರ ವಿರುಪಾಪುರ | PAYANIGA

ರಾಮ-ಹನುಮರ ವಿರುಪಾಪುರ

ವಿರುಪಾಪುರ, ನಮ್ಮ ಹಳ್ಳಿಯಿಂದ ಈಶಾನ್ಯಕ್ಕೆ ಸುಮಾರು ಒಂದು ಮೈಲಿ ದೂರದಲ್ಲಿರೋ ಒಂದು ಸಣ್ಣ ಹಳ್ಳಿ. ನಮ್ಮೂರೇ ಚಿಕ್ಕದು ಅಂದರೆ ವಿರುಪಾಪುರ ಮತ್ತೂ ಸಣ್ಣ ಊರು. ಹಳ್ಳಿಯ ಉತ್ತರಕ್ಕೆ, ರಸ್ತೆಯ ಮಗ್ಗುಲಿಗೇ ಒಂದು ಸಣ್ಣ ಗುಡ್ಡ. ದಾಪುಗಾಲು ಹಾಕುತ್ತಾ ಹತ್ತಿದರೆ 15-20 ನಿಮಿಷಗಳಲ್ಲೇ ತುದಿಯಲ್ಲಿರುವ ಮಂಟಪ ತಲುಪುವಷ್ಟು ಸಣ್ಣದು. ಗುಡ್ಡ ಚಿಕ್ಕದಾದರೂ ನನ್ನಲ್ಲಿ ಊರೂರು ಸುತ್ತುವ, ಬೆಟ್ಟ-ಗುಡ್ಡಗಳಲ್ಲಿ…

Continue Reading